One Kannada News

Author name: ಒನ್ ಕನ್ನಡ ನ್ಯೂಸ್

DVG MODI PROGAME GAYATRI SIDEESHWAR REACTION 18032024 2

ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ : ಗಾಯತ್ರಿ ಸಿದ್ದೇಶ್ವರ್

ದಾವಣಗೆರೆ : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ತೆರೆದ ವಾಹನದಲ್ಲಿ ಹೋಗಿದ್ದು ನನ್ನ ಪುಣ್ಯ. ಈ ಮೂಲಕ ಅವರು ನನ್ನ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತಿಳಿಸಿದರು.ಸಭೆಯ ಬಳಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ನಿಂತು ಲಕ್ಷಾಂತರ ಜನರ ನಡುವೆ ರ್ಯಾಲಿಯಲ್ಲಿ ಹೋಗಲು ನನಗೆ […]

ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ : ಗಾಯತ್ರಿ ಸಿದ್ದೇಶ್ವರ್ Read More »

images 2024 03 12T150546.096

ರಾಮನಿಗೆ ಮನೆ ಆಯ್ತು, ಇನ್ನು ಬಡವರಿಗೆ ಮನೆ ಆಗಬೇಕು: ಪೇಜಾವರ ಶ್ರೀ

ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಮನೆ ನಿರ್ಮಾಣ ಆಗಿದೆ. ಇನ್ನು ಬಡವರೆಲ್ಲರಿಗೂ ಮನೆ ನಿರ್ಮಾಣ ಆಗಬೇಕು. ಆ ಮೂಲಕ ರಾಮರಾಜ್ಯದ ನಿರ್ಮಾಣ ಆಗಬೇಕು ಎಂದು ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ನಂತರ 48 ದಿನಗಳ ಕಾಲ ನಡೆದ ವಿವಿಧ ಯಜ್ಞ, ಯಾಗಾದಿಗಳೊಂದಿಗೆ ಮಂಡಲೋತ್ಸವವನ್ನು ಪೂರ್ಣಗೊಳಿಸಿದ ನಂತರ ದೆಹಲಿಗೆ ಆಗಮಿಸಿದ ಶ್ರೀಗಳು, ಮಂಡಲ ಪೂಜೆಯ ಬಗ್ಗೆ ಧನ್ಯತಾಭಾವ ವ್ಯಕ್ತಪಡಿಸಿದರು. ಏ.17ರಂದು ಪ್ರಥಮ

ರಾಮನಿಗೆ ಮನೆ ಆಯ್ತು, ಇನ್ನು ಬಡವರಿಗೆ ಮನೆ ಆಗಬೇಕು: ಪೇಜಾವರ ಶ್ರೀ Read More »

GridArt 20240312 141256797

BSY, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ಬಿಜೆಪಿ ಬೆಂಬಲಿಗರು.. ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ ಎಂದು ಆಕ್ರೋಶ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರಿಂದಾಗಿ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತ ಎಂಬ ಅನುಮಾನ ವ್ಯಾಪಕವಾಗಿದೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಿಜೆಪಿ ಬೆಂಬಲಿಗರು ಕೆರಳಿದ್ದಾರೆ. ಕರ್ನಾಟಕದಲ್ಲಿ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಹೊಂದಾಣಿಕೆ

BSY, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ಬಿಜೆಪಿ ಬೆಂಬಲಿಗರು.. ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ ಎಂದು ಆಕ್ರೋಶ Read More »

images 2024 03 12T131319.846

ಎನ್‌ಸಿಆರ್‌ಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ಮೊದಲು ನಾನೇ ರಾಜೀನಾಮೆ ನೀಡುವೆ: ಸಿಎಂ ಹಿಮವಂತ್ ಬಿಸ್ವಾ ಶರ್ಮಾ

ಅಸ್ಸಾಂ: ತಮ್ಮ ಪಕ್ಷದ ಕೇಂದ್ರ ಸರ್ಕಾರ ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳಿಗೆ ಅಸ್ಸಾಂ ಸಿಎಂ ಹಿಮವಂತ ಬಿಸ್ವಾ ಶರ್ಮಾ ಆಕ್ಷೇಪ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಎನ್‌ಸಿಆರ್‌ಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ತಾವೇ ಮೊದಲು ರಾಜೀನಾಮೆ ನೀಡುವುದಾಗಿ ಶರ್ಮಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಿಎಎ ಜಾರಿಗೆ ನಿನ್ನೆ ಕೇಂದ್ರ ಸರ್ಕಾರವು ನಿಯಮಗಳನ್ನು ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಅಸ್ಸಾಂನಲ್ಲಿ ಪ್ರತಿಭಟನೆಗಳು ಆರಂಭಗೊಂಡಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಹಿಮಂತ್, ಎಸ್‌ಸಿಆರ್‌ಗೆ ನೋಂದಾವಣಿ ಮಾಡದೇ

ಎನ್‌ಸಿಆರ್‌ಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ಮೊದಲು ನಾನೇ ರಾಜೀನಾಮೆ ನೀಡುವೆ: ಸಿಎಂ ಹಿಮವಂತ್ ಬಿಸ್ವಾ ಶರ್ಮಾ Read More »

images 2024 03 11T190459.943

ಮೆಣಸಿನಕಾಯಿ ಬೆಲೆ ಕುಸಿತ.. ಬ್ಯಾಡಗಿ ಮಾರುಕಟ್ಟೆಯಲ್ಲಿ ಕಲ್ಲು ತೂರಿದ ರೈತರು..

ಹಾವೇರಿ: ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನ ಕಾಯಿ ಬೆಲೆಯಲ್ಲಿ ಕುಸಿತಗೊಂಡ ಪರಿಣಾಮ, ಆಕ್ರೋಶಗೊಂಡ ರೈತರು ತಮ್ಮ ಕಿಚ್ಚನ್ನು ಕಲ್ಲು ತೂರುವ ಮೂಲಕ ಹೊರ ಹಾಕಿದ್ದಾರೆ. ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಒಣ ಮೆಣಸಿನಕಾಯಿ ಬೆಲೆ ತೀರಾ ಇಳಿಕೆ ಕಂಡ ಬಂತು. ಇದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದರು. ಕಲ್ಲು ತೂರಾಟಕ್ಕೆ ಮಾತ್ರ ರೈತರ ಆಕ್ರೋಶ ಕಿಚ್ಚು ತಣಿಯಲಿಲ್ಲ. ಎಪಿಎಂಸಿಯಲ್ಲಿನ ಅಧಿಕಾರಿಗಳ ಕಾರಿಗೂ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಳೆದ ವಾರ ಪ್ರತಿ ಕ್ವಿಂಟಾಲ್ ಗೆ ಬ್ಯಾಡಗಿ ಮೆಣಸಿನಕಾಯಿಯ

ಮೆಣಸಿನಕಾಯಿ ಬೆಲೆ ಕುಸಿತ.. ಬ್ಯಾಡಗಿ ಮಾರುಕಟ್ಟೆಯಲ್ಲಿ ಕಲ್ಲು ತೂರಿದ ರೈತರು.. Read More »

images 2024 03 11T174251.498

ಪೌರತ್ವ ತಿದ್ದುಪಡಿ ಕಾಯ್ದೆ(CAA)ಗೆ ಇಂದು ರಾತ್ರಿಯೇ ನಿಯಮ‌ ಪ್ರಕಟ ಸಾಧ್ಯತೆ

ದೆಹಲಿ: ಕೇಂದ್ರ ಸರ್ಕಾರವು ಇಂದು ರಾತ್ರಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ನಿಯಮಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2019 ರಲ್ಲಿ ಜಾರಿಗೊಳಿಸಲಾದ ಸಿಎಎಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ನಿಯಮಗಳನ್ನು ಹೊರಡಿಸಿದ ನಂತರ ಈ ವರ್ಷ ಲೋಕಸಭೆ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಸಂಸತ್ತಿನಲ್ಲಿ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರವೂ, ನಿಯಮಗಳು ರೂಪಿಸಿ, ಅನುಷ್ಠಾನಕ್ಕೆ ತರಲು ಪ್ರಕ್ರಿಯೆಯನ್ನು ಪೂರೈಸಿಲ್ಲ.ಡಿಸೆಂಬರ್ 11, 2019 ರಂದು ಸಂಸತ್ತು

ಪೌರತ್ವ ತಿದ್ದುಪಡಿ ಕಾಯ್ದೆ(CAA)ಗೆ ಇಂದು ರಾತ್ರಿಯೇ ನಿಯಮ‌ ಪ್ರಕಟ ಸಾಧ್ಯತೆ Read More »

images 2024 03 10T181013.684

BJPಯವರು ಹೇಳಿದಷ್ಟು ಬೆಂಗಳೂರಲ್ಲಿ ನೀರಿನ ಹಾಹಾಕಾರ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿಯವರು ಹೇಳಿದಷ್ಟು ಬೆಂಗಳೂರಲ್ಲಿ ನೀರಿನ ಹಾಹಾಕಾರ ಇಲ್ಲ. ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ, ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮಗೆ ಬದ್ಧತೆ ಇರುವುದರಿಂದ ಮೇಕೆದಾಟು ಯೋಜನೆ ಕೈಗೆತ್ತಿಕೊಂಡಿದ್ದೇವೆ. ಈಗಾಗಲೇ ಆ ಭಾಗದಲ್ಲಿ ಮರಗಳ ಲೆಕ್ಕ ಹಾಕಲಾಗುತ್ತಿದೆ. ಅಲ್ಲಿ ಒಂದು ಜೋನ್ ಕೂಡ ಆರಂಭ ಮಾಡಿದ್ದೇವೆ. ಅದು ನನ್ನ ಕ್ಷೇತ್ರದಲ್ಲೇ ಇರುವ ಯೋಜನೆ. ಬೆಂಗಳೂರಿನ ಜನರಿಗೆ ಒಳ್ಳೆಯದು ಮಾಡಬೇಕು ಅಂತಲೇ ಇದನ್ನು ಮಾಡುತ್ತಿದ್ದೇವೆ ಎಂದರು. ಸ್ಲಂಗಳಿಗೆ ಪೂರೈಕೆ ಮಾಡುವ

BJPಯವರು ಹೇಳಿದಷ್ಟು ಬೆಂಗಳೂರಲ್ಲಿ ನೀರಿನ ಹಾಹಾಕಾರ ಇಲ್ಲ: ಡಿಕೆ ಶಿವಕುಮಾರ್ Read More »

images 2024 03 11T163757.981

BAN: ರಾಜ್ಯದಲ್ಲಿ ಇನ್ನು ಮುಂದೆ ಇವು ನಿಷೇಧ..!

ಬೆಂಗಳೂರು: ಸಾರ್ವಜನಿಕರ ಮತ್ತು ಗ್ರಾಹಕರ ಆರೋಗ್ಯದ ಮೇಲಿನ ದುಷ್ಪರಿಣಾಮದ ಹಿನ್ನೆಲೆ ರಾಜ್ಯದಲ್ಲಿ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ಅಪಾಯಕಾರಿ ಬಣ್ಣ ಬೆರೆಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ ಕೂಡಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು

BAN: ರಾಜ್ಯದಲ್ಲಿ ಇನ್ನು ಮುಂದೆ ಇವು ನಿಷೇಧ..! Read More »

images 2024 03 11T162356.864

ರಾಜ್ಯ ಸರ್ಕಾರದಿಂದಲೇ ಉಚಿತವಾಗಿ ಮಿನಿ ಮೇವಿನ ಕಿಟ್

ಬೆಂಗಳೂರು: ಬರಗಾಲ ಹಿನ್ನೆಲೆ‌ ಜಾನುವಾರುಗಳಿಗೆ ಸರ್ಕಾರವು ಉಚಿತವಾಗಿ ಮೇವು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ನೀರು, ಮೇವಿಗೆ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಜಾನುವಾರು ಹೊಂದಿರುವ ರೈತರಿಗೆ ಉಚಿತವಾಗಿ ಸರ್ಕಾರದಿಂದಲೇ ಮೇವಿನ ಮಿನಿ ಕಿಟ್ ವಿತರಣೆಗೆ ನಿರ್ಧರಿಸಿದೆ. ಈ ಯೋಜನೆಗಾಗಿ ಅನುದಾನವನ್ನು Powder ಮಾಡಿ ಸರ್ಕಾರ ಆದೇಶವನ್ನೂ ಹೊರಡಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ, ರಾಜ್ಯದಲ್ಲಿ ಬರ ಘೋಷಣೆಯಾಗಿರುವ ತಾಲ್ಲೂಕುಗಳಲ್ಲಿ ಮೇವಿನ ಕೊರತೆ

ರಾಜ್ಯ ಸರ್ಕಾರದಿಂದಲೇ ಉಚಿತವಾಗಿ ಮಿನಿ ಮೇವಿನ ಕಿಟ್ Read More »

IMG 20240311 WA0006

ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದವನ ಗುರುತು‌ ಸಿಕ್ಕಿದೆ: ಗೃಹ ಸಚಿವ ಜಿ.‌ಪರಮೇಶ್ವರ್

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಮಹತ್ವ ಸುಳಿವು ಸಿಕ್ಕಿರುವ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಮಾಹಿತಿ ನೀಡಿದ್ದಾರೆ. ಬಾಂಬ್ ಬ್ಲ್ಯಾಸ್ಟ್ ಕೇಸ್ ತನಿಖೆ ವಿಚಾರಲ್ಲಿ ಬಹಳ ಹತ್ತಿರ ಹತ್ತಿರ ಬರ್ತಿದ್ದೇವೆ. ಆ ಮನುಷ್ಯ ಯಾರು ಅಂತ ಒಂದು ಹಂತಕ್ಕೆ ಐಡೆಂಟಿಫೈ ಆಗಿದೆ ಎಂದು ತಿಳಿಸಿದ್ದಾರೆ. ಈಗ ಸಿಕ್ಕಿತುವ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಬೇಕಿದೆ. ಇದನ್ನು ಸಿಸಿಬಿ ಮತ್ತು ಎನ್ ಐಎ ಅವರು ಮಾಡ್ತಿದ್ದಾರೆ. ಒಟ್ಟಾರೆ ಪ್ರಕರಣದ ಕುರಿತುಒಳ್ಳೆಯ ‌ಲೀಡ್ ಸಿಕ್ಕಿದೆ ಎಂದು ಪರಮೇಶ್ವರ್

ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದವನ ಗುರುತು‌ ಸಿಕ್ಕಿದೆ: ಗೃಹ ಸಚಿವ ಜಿ.‌ಪರಮೇಶ್ವರ್ Read More »

Scroll to Top