ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ : ಗಾಯತ್ರಿ ಸಿದ್ದೇಶ್ವರ್
ದಾವಣಗೆರೆ : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ತೆರೆದ ವಾಹನದಲ್ಲಿ ಹೋಗಿದ್ದು ನನ್ನ ಪುಣ್ಯ. ಈ ಮೂಲಕ ಅವರು ನನ್ನ ಗೆಲುವಿಗೆ ಆಶೀರ್ವಾದ ಮಾಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ತಿಳಿಸಿದರು.ಸಭೆಯ ಬಳಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ನಿಂತು ಲಕ್ಷಾಂತರ ಜನರ ನಡುವೆ ರ್ಯಾಲಿಯಲ್ಲಿ ಹೋಗಲು ನನಗೆ […]
ಪ್ರಧಾನಿ ಮೋದಿ ಅವರ ಆಶೀರ್ವಾದ ಸಿಕ್ಕಿದ್ದು ಗೆಲುವಿನ ದಿಕ್ಸೂಚಿ : ಗಾಯತ್ರಿ ಸಿದ್ದೇಶ್ವರ್ Read More »